Monday, March 23, 2026

babaleshwara

ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..

ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img