Monday, August 17, 2026

babaleshwara

ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..

ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img