National Political News: ದೇಶದೆಲ್ಲೆಡೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಭರಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಇದೇ ರೀತಿ ರಾಜಸ್ಥಾನದಲ್ಲೂ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾರೆ ಅನ್ನೋ ಬಗ್ಗೆ ಹೊಗಳಲು...
ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...