Saturday, March 28, 2026

Baby death

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img