Saturday, August 15, 2026

Baby death

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img