Tuesday, October 14, 2025

#baby exchange

Hubli KIMS:ಬ್ಯಾಂಡ್‌ ಇಲ್ಲದಕ್ಕಾಗಿ ಮಗು ಅದಲು ಬದಲಾಗಿದೆ ಕಿಮ್ಸ್ ಸ್ಪಷ್ಟನೆ..!

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರು ಮಾಡಿದ ಯಡವಟ್ಟಿಗೆ ಕಿಮ್ಸ್ ಆಡಳಿತ ಮಂಡಳಿಯೇ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಿಮ್ಸ್ ಸುಪ್ರಿಡೆಂಟ್ ಅರುಣಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ತಾಯಿ ಮತ್ತು ಮಗುವಿಗೆ ಕೈಗೆ ಒಂದೇ ನಂಬರಿನ ಬ್ಯಾಂಡ್ ಕಟ್ಟಿರುತ್ತಾರೆ. ಬ್ಯಾಂಡ್ ಕಳಚಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img