Sunday, August 16, 2026

#baby on well

Baby : ವಿಜಯಪುರ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು : ಮುಂದುವರಿದ ರಕ್ಷಣೆ ಕಾರ್ಯಾಚರಣೆ

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಇನ್ನೂ ಮುಂದುವರೆದಿದೆ. ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿವೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img