Sunday, June 14, 2026

Baby

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 2

ನಾವು ಮೊದಲ ಭಾಗದಲ್ಲಿ ಉತ್ತಮ ಸಂತಾನ ಬೇಕಾದಲ್ಲಿ ಅಪ್ಪ ಅಮ್ಮ ಹೇಗಿರಬೇಕು..? ಹೇಗೆ ಮಾತನಾಡಬೇಕು..? ಆ ಮಗುವಿನಿಂದ ಎಂಥ ಕೆಲಸ ಮಾಡಿಸಬಾರದು ಅಂತಾ ಹೇಳಿದ್ದೆವು. ಇಂದು ನಾವು ಉತ್ತಮ ಸಂತಾನಕ್ಕಾಗಿ ಹೇಗೆ ತಯಾರಾಗಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1 ಪತ್ನಿ ಋತುಸ್ನಾನ ಮಾಡಿ ಏಳು ದಿನದವರೆಗೂ...

ಗರ್ಭಾವಸ್ಥೆಯ ಸಮಯದಲ್ಲಿ ತಾಯಿಗೆ ಜ್ವರ ಬಂದರೆ ಮಗುವಿಗೆ ಫ್ಲೋ ಬರುತ್ತದೆಯೇ..?

Health: ಆಟಿಸಂ ಎನ್ನುವುದು ಅನೇಕ ಜನರ ಮೇಲೆ ಪರಿಣಾಮ ಬೀರುವ ಕಾಯಿಲೆಯಾಗಿದೆ. 2-3 ವರ್ಷ ವಯಸ್ಸಿನ ಮಕ್ಕಳು ಹೆಚ್ಚಾಗಿ ಈ ಲೋಪದಿಂದ ಬಳಲುತ್ತಿದ್ದಾರೆ. ಆಟಿಸಂ ಮಕ್ಕಳಲ್ಲಿ ದೌರ್ಬಲ್ಯ, ದುರ್ಬಲ ಚಲನೆ ಮತ್ತು ಮಾತನಾಡಲು ಅಸಮರ್ಥತೆಯಂತಹ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ಗರ್ಭಧಾರಣಾ ಸಮಯದಲ್ಲಿ ತಾಯಂದಿರ ಆರೋಗ್ಯ ಮತ್ತು ಯೋಗಕ್ಷೇಮವು ಇದಕ್ಕೆ ಸಂಬಂಧಿಸಿದೆಯೇ.. ಎಂಬ ಅನೇಕ ಪ್ರಶ್ನೆಗಳು ನಮ್ಮಲ್ಲಿ ಉದ್ಭವಿಸುತ್ತದೆ...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ತಿನ್ನುವುದರಿಂದ ಆಗಲಿದೆ ಆರೋಗ್ಯಕರ ಲಾಭ..

ಪ್ರತೀ ತಾಯಿಯಾಗುವವಳಿಗೂ ತನ್ನ ಮಗು ಚೆಂದವಾಗಿರಬೇಕು, ಬುದ್ಧಿವಂತವಾಗಬೇಕು, ಆರೋಗ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿಯೇ ಅದಕ್ಕೆ ಬೇಕಾದ ಆಹಾರಗಳನ್ನು ಆಕೆ ಸೇವಿಸಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಬಟರ್ ಫ್ರೂಟ್ ತಿಂದ್ರೆ ಅದರಿಂದಾಗುವ ಆರೋಗ್ಯಕರ ಲಾಭವೇನು ಅಂತಾ ಹೇಳಲಿದ್ದೇವೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ಫೈಬರ್, ಕ್ಯಾಲ್ಸಿಯಂ, ಸೇರಿ ಹಲವು ಪೋಷಕತತ್ವಗಳಿಂದ ಭರಪೂರವಾಗಿರುವಂಥ ಬಟರ್ ಫ್ರೂಟ್...

ಜಾಯಿಕಾಯಿ ತೆಯ್ದು ಮಕ್ಕಳಿಗೆ ತಿನ್ನಿಸುವುದರಿಂದ ಏನಾಗತ್ತೆ ಗೊತ್ತಾ..?

ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್  ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಪಪ್ಪಾಯಿ ಎಲೆಯ...

ಸಿ ಸೆಕ್ಷನ್ ಆದ ಬಳಿಕ ಏನು ಮಾಡಬೇಕು..? ಏನು ಮಾಡಬಾರದು..?- ಭಾಗ 2

ಮೊದಲ ಭಾಗದಲ್ಲಿ ನಾವು ಸಿ ಸೆಕ್ಷನ್ ಡಿಲೆವರಿಯಾದ ಮೇಲೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಸಿ ಸೆಕ್ಷನ್ ಆದಮೇಲೆ ಏನು ಮಾಡಬಾರದು ಅಂತಾ ಹೇಳಲಿದ್ದೇವೆ. ಸಿ ಸೆಕ್ಷನ್ ಡಿಲೆವರಿ ಮುಗಿದ ಮೇಲೆ 2 ತಿಂಗಳು ಯಾವುದೇ ಕೆಲಸ ಮಾಡಬಾರದು. ಮತ್ತು ಚೆನ್ನಾಗಿ ರೆಸ್ಟ್ ಮಾಡಬೇಕು. ಒಂದು ವರ್ಷದ ತನಕ ಅತೀ...

ಮಗುವಿನ ಮೆದುಳಿನ ಉತ್ತಮ ಬೆಳವಣಿಗೆಗೆ, ಗರ್ಭಿಣಿಯರು ಈ ಆಹಾರ ಸೇವಿಸಬೇಕು..

ಎಲ್ಲ ತಾಯಂದಿರಿಗೂ ತಮ್ಮ ಮಗು ಬುದ್ಧಿವಂತ ಮಗುವಾಗಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ಅದು ಆರೋಗ್ಯವಾಗಿರುವಂತೆ, ಚಟುವಟಿಕೆಯಿಂದ ಇರುವಂತೆ, ಚುರುಕಾಗಿರುವಂತೆ ನೋಡಿಕೊಳ್ಳಬೇಕು. ಹಾಗಾಗಬೇಕಾದರೆ, ಉತ್ತಮ ಆಹಾರ ಸೇವನೆ ಮಾಡಬೇಕು. ಯಾಕಂದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿದ್ರೆ, ಅದು ಬುದ್ಧಿವಂತವಾಗಿರುತ್ತದೆ. ಹಾಗಾದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿರಬೇಕು ಅಂದ್ರೆ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ...

ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು ಸೇವಿಸಿ..

ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...

ಪುಟ್ಟ ಮಕ್ಕಳು ಬಾಯಿಗೆ ಬೆರಳು ಹಾಕುವುದನ್ನು ಹೇಗೆ ತಪ್ಪಿಸಬೇಕು..

ಚಿಕ್ಕ ಮಕ್ಕಳಿಗೆ ನಾವು ಹೇಳಿಕೊಡದಿದ್ದರೂ ಅವರು ಹಲವು ವಿಷಯಗಳನ್ನು ಕಲಿಯುತ್ತಾರೆ. ಹೊಡೆಯುವುದು, ಕಚ್ಚುವುದು, ಒದೆಯುವುದು, ಇವನ್ನೆಲ್ಲ ಹೇಳಿಕೊಡುವುದೇ ಬೇಡ. ತನ್ನಿಂದ ತಾನೇ ಕಲಿಯುತ್ತಾರೆ. ಅದೇ ರೀತಿ ಬಾಯಿಗೆ ಬೆರಳು ಹಾಕಿ ಚೀಪುವುದು ಕೂಡ ಕಲಿಯುತ್ತಾರೆ. ಕೆಲ ಮಕ್ಕಳು ಒಂದೆರಡು ವರುಷಕ್ಕೆ ಈ ಚಟವನ್ನು ಬಿಡುತ್ತಾರೆ. ಆದ್ರೆ ಕೆಲ ಮಕ್ಕಳು 5ರಿಂದ 6 ವರ್ಷವಾದರೂ ಬಾಯಿಗೆ...

ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..

ಒಡಿಶಾ: ಪ್ಲಾಸ್ಟಿಕ್‌ ಬಾಟಲಿಯಲ್ಲಿದ್ದ ಡೀಸೆಲನ್ನು ನೀರೆಂದು ಕುಡಿದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿನ ತಂದೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಡಿಸೇಲ್ ತುಂಬಿಸಿ ತಂದಿದ್ದರು. ಗಾಡಿ ರಿಪೇರಿ ಮಾಡುವಾಗ, ಡಿಸೇಲ್ ಬಾಟಲಿಯನ್ನ ತನ್ನ ಬಳಿಯೇ ಇಟ್ಟುಕೊಂಡಿದ್ದ. ಆದ್ರೆ ಅಲ್ಲೇ ಆಟವಾಡುತ್ತಿದ್ದ ಮಗು, ಅಪ್ಪನ ಕಣ್ಣು ತಪ್ಪಿಸಿ, ಬಾಟಲಿಯಲ್ಲಿದ್ದ...

ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img