Friday, September 11, 2026

Baby

6 ತಿಂಗಳ ಮಗುವಿಗೆ ಕ್ಯಾರೆಟ್ ಕೊಡುವುದು ಹೇಗೆ ಗೊತ್ತಾ…?

Health tips: ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ಹವಾಮಾನ ವರದಿ ನೀಡಲು ಬಂದ ಪುಟ್ಟ ಅತಿಥಿ.. ವೀಡಿಯೋ ವೈರಲ್

ನಾವು ಟಿವಿಗಳಲ್ಲಿ ವರದಿ ನೀಡಲು ಬರುವ ಆ್ಯಂಕರ್ ಮತ್ತು ರಿಪೋರ್ಟರ್‌ಗಳಿಗೆ ಕಿರಿಕಿರಿಯಾಗುವ, ಅಥವಾ ಯಾರಾದರೂ ಡಿಸ್ಟರ್ಬ್ ಮಾಡುವ ವೀಡಿಯೋಗಳನ್ನ ನೋಡಿರ್ತೀವಿ. ವಿದೇಶಗಳಲ್ಲಂತೂ ಇದು ಕಾಮನ್. ಆದ್ರೆ ಇಂದು ವೈರಲ್ ಆದ ವೀಡಿಯೋದಲ್ಲಿ ಆ್ಯಂಕರ್ ತಮ್ಮ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಹಿಡಿದು, ಹವಾಮಾನ ವರದಿ ನೀಡಿದ್ದಾರೆ. ಯುಎಸ್‌ನ ಚಾನೆಲ್‌ನಲ್ಲಿ ಈ ಘಟನೆ ನಡೆದಿದ್ದು, ಈ ವೀಡಿಯೋವನ್ನ...

ಗುಡ್ ನ್ಯೂಸ್.. ಈಗ ಇಬ್ಬರಲ್ಲ ಮೂವರು ನಾವು ಎಂದ ಅಮೂಲ್ಯ..

ಸ್ಯಾಂಡಲ್‌ವುಡ್ ಆ್ಯಕ್ಟ್ರೆಸ್,ಚೆಲುವಿನ ಚಿತ್ತಾರದ ಚೆಲುವೆ, ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಚಂದ್ರ ಇಬ್ಬರಿಂದ ಮೂವರಾಗ್ತಾ ಇದ್ದಾರಂತೆ. ಹೌದು.. ನಟಿ ಅಮೂಲ್ಯ ತಾಯಿಯಾಗುತ್ತಿದ್ದು, ಈ ಶುಭ ಸಮಾಚಾರವನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ನಾವೀಗ ಬರೀ ಇಬ್ಬರಲ್ಲ ಎಂದು ಹೇಳಿರುವ ಅಮೂಲ್ಯ, 2022ರ ಬೇಸಿಗೆಯಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. https://youtu.be/65X7ysOEtjI ಈ...

ಸಂತಾನ ಫಲಕ್ಕಾಗಿ ಈ ಮಂತ್ರವನ್ನು ಪಠಿಸಿ..

ಪೋಷಕರು ಮಕ್ಕಳನ್ನ ಮದುವೆ ಮಾಡೋದೇ ವಂಶವೃಕ್ಷ ಬೆಳೆಯಲಿ ಎಂದು. ಮುದ್ದಾದ ಮಗುವಿನ ಹೆಜ್ಜೆ ಮನೆ ತುಂಬ ತುಂಬಲಿ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿ ಅನ್ನೋ ಪ್ರತೀ ಪೋಷಕರ ಆಸೆಯಾಗಿರುತ್ತದೆ. ಆದ್ರೆ ಕೆಲ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ, ಸಂತಾನ ಭಾಗ್ಯವಿರುವುದಿಲ್ಲ. ಅಂಥವರು ಇಂದು ನಾವು ಹೇಳು ಮಂತ್ರವನ್ನ ಪಠಿಸಿದರೆ, ಸಂತಾನ ಭಾಗ್ಯ ಫಲಿಸುತ್ತದೆ. https://youtu.be/gudjW3l0ZrI ಪತಿ...

ಮಜಾ ಟಾಕೀಸ್ ರಾಣಿ ಮನೆಗೆ ಹೊಸ ಅತಿಥಿ ಆಗಮನ.!

ಮಜಾಟಾಕೀಸ್​ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡೋ ಮೂಲಕ ಮನೆಗೆ ಹೊಸ ಅತಿಥಿಯನ್ನ ಬರ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. https://www.instagram.com/p/B2Mrt-yDyLg/?utm_source=ig_web_copy_link ನಾವು ಈಗ ಮೂವರಾಗಿದ್ದೇವೆ. ನಮ್ಮ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img