Thursday, July 30, 2026

BaccheGowda

ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ: ಸಂಸದ ಬಚ್ಚೇಗೌಡ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು....

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img