Tuesday, April 8, 2025

back

ಕಾರ್ ಗಳನ್ನು ವಾಪಸ್ ಪಡೆದುಕೊಳ್ಳುತ್ತಿರುವ ಮಾರುತಿ ಸುಜಿಕಿ

ಈಗಿನ ದಿನಮಾನಗಳಲ್ಲಿ ಪಯಪೋಟಿಯ ಮೇಲೆ ವ್ಯಾಪಾರ ಮಾಡುತಿದ್ದಾರೆ.ಹಾಗಾಗಿ ಹಲವಾರು ಕಂಪನಿಗಳು ಗ್ರಾಹಕರಿಗೆ ಒಳ್ಳೆಯ ಸೇವೆ ಒದಗಿಸಬೇಕು.ಹೆಚ್ಚು ಜನ ಗ್ರಾಹಜಕರನ್ನು ತನ್ನತ್ತ ಸೆಳೆದುಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಹೊಸ ಹೊಸ ಮಾದರಿಗಳನ್ನು ತಮ್ಮ ವ್ಯಾಪಾರದಲ್ಲಿ ಅಳವಡಿಸುತ್ತಿವೆ.ಅದೇ ರೀತಿ ಕಾರು ಕಂಪನಿಗಳು ಕೂಡಾ ಹೊಸ ಹೊಸ ಮಾದರಿಯ ಕಾರುಗಳನ್ನು ಮಾರುಕಟ್ಟಗೆ ಪರಿಚಯಿಸಿ ಗ್ರಾಹಕರಿಗೆ ಸುರಕ್ಷತೆಯ ದೃಷ್ಟಿಯಿಂದ ಮತ್ತು ಕಡಿಮೆ...

ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ.. ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸಬೇಡಿ..!

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿನ ಬದಲಾವಣೆಯಿಂದ ಜನರು ವಯಸ್ಸಿನ ಭೇದವಿಲ್ಲದೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಹಿಂದೆ, ಕೆಲವು ರೋಗಗಳು ಕೆಲವು ವಯಸ್ಸಿನಲ್ಲಿ ಸಂಭವಿಸುತ್ತವೆ ಎಂದು ನಂಬಲಾಗಿತ್ತು. ಆದರೆ ಕಾಲ ಬದಲಾದಂತೆ ಬರುವ ಕಾಯಿಲೆಗಳಿಗೂ ವಯಸ್ಸಿಗೂ ಸಂಬಂಧವಿಲ್ಲ. ಅದರಲ್ಲೂ ಬೆನ್ನುಮೂಳೆಯ ಸಮಸ್ಯೆ.. ಇದು ವಯಸ್ಸಾದವರಲ್ಲಿ ಕಂಡುಬರುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರು ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸರಿಯಾಗಿ ನಿಲ್ಲಲು,...
- Advertisement -spot_img

Latest News

Political News: ಬದಲಾಗ್ತಾರಾ ವಿಜಯೇಂದ್ರ..? : ಕೇಸರಿ ಏಪ್ರಿಲ್‌ ಕ್ರಾಂತಿ

Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು,‌ ಏಪ್ರಿಲ್‌ 12ರ...
- Advertisement -spot_img