Sunday, March 15, 2026

backward class

ರಾಜ್ಯದಲ್ಲಿ ಮರು ಜಾತಿಗಣತಿ : ಸಿದ್ದು ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್‌ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...

Reservation: ಹಿಂದುಳಿದ ಸಮುದಾಯದವರಿಗೆ ಚುನಾವಣೆಗಳಲ್ಲಿ ಮೀಸಲಾತಿ ದೊರೆಯಬೇಕು..!

ಬೆಂಗಳೂರು:ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿ ಸಂಬಂಧಪಟ್ಟಂತೆ ಅನೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಹೆಚ್.‌ಎಸ್ ನಾಗಮೋಹನ್‌ ದಾಸ್‌ ಹೇಳಿದರು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲೂ ಹಿಂದುಳಿದ ಸಮುದಾಯಗಳಿಗೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img