ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...
ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು. ಈ ವೇಳೆ...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...