Thursday, June 25, 2026

Backward Classes Students

1.60 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ”ಅತಂತ್ರ”

ರಾಜ್ಯದಲ್ಲಿ ಪದವಿಪೂರ್ವ, ಸ್ನಾತಕ ಹಾಗೂ ಸ್ನಾತಕೋತ್ತರ ಹಂತದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗಂಭೀರ ಸಮಸ್ಯೆ ಎದುರಾಗಿದೆ. ಅನುದಾನದ ಕೊರತೆಯಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 1.60 ಲಕ್ಷ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಯಾಗದೆ ಬಾಕಿಯಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವುದೇ ಕಷ್ಟವಾಗುವ ಆತಂಕ ಎದುರಿಸುತ್ತಿದ್ದಾರೆ. ರಾಜ್ಯ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img