Thursday, March 19, 2026

BackwardClassPolitics

ಸಿದ್ದರಾಮಯ್ಯ ಹಿಂದುಳಿದವರ ಪರವಲ್ಲ – ರಾಜಕೀಯ ಲಾಭಕ್ಕಷ್ಟೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರಿಗೆ ಯಾವಾಗಲೂ ರಾಜಕೀಯ ಸಂಕಷ್ಟ ಬಂದಾಗ ಮಾತ್ರ ಕುರುಬ ಸಮುದಾಯದ ನೆನಪು...
- Advertisement -spot_img

Latest News

Mandya: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್

Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ.  ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ...
- Advertisement -spot_img