ಯಾರಾದರೂ ತಪ್ಪು ಮಾಡಿದಾಗ, ನೀವು ಮಾಡಿದ ಕರ್ಮ ನಿಮ್ಮನ್ನು ಬಿಡೋದಿಲ್ಲಾ ಅಂತಾ ಹೇಳ್ತಾರೆ. ಅಂದ್ರೆ ನಾವು ಏನಾದರೂ ತಪ್ಪು ಮಾಡಿದ್ರೆ, ಅಥವಾ ಬೇರೆಯವರಿಗೆ ಕೇಡು ಬಯಸಿದ್ರೆ, ಮುಂದೆ ನಮಗೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದರ್ಥ. ಅದೇ ರೀತಿ ನಾವು ಯಾರಿಗಾದರೂ ಒಳ್ಳೆದನ್ನ ಮಾಡಿದ್ರೆ, ಅಥವಾ ಒಳ್ಳೆಯದನ್ನ ಬಯಸಿದ್ರೂ ನಮಗೆ ಒಳ್ಳೆಯದಾಗದಿದ್ದರೂ, ಕೆಟ್ಟದ್ದಂತೂ ಆಗೋದಿಲ್ಲಾ ಅಂತಾ...