Sunday, April 20, 2025

bad life

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 2

ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...

ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು..?

ಕಷ್ಟ ಅನ್ನೋದು ಯಾರಿಗೆ ಬರಲ್ಲ ಹೇಳಿ..? ಎಷ್ಟೇ ಶ್ರೀಮಂತನಿದ್ದರೂ ಅವನಿಗೂ ಕಷ್ಟ ಬರುತ್ತದೆ. ಅವನಿಗೆ ಆರೋಗ್ಯದ ಕಷ್ಟ ಬರಬಹುದು. ಬಡವನಿಗೆ ಆರ್ಥಿಕ ಸಂಕಷ್ಟ ಬರಬಹುದು. ಮಧ್ಯಮ ವರ್ಗದವನಿಗೆ ನೆಮ್ಮದಿ ಹಾಳಾಗಿರಬಹುದು. ಹೀಗೆ ಮನುಷ್ಯನಾದವನು ಒಂದಲ್ಲ ಒಂದು ಕಷ್ಟವನ್ನು ಅನುಭವಿಸುತ್ತಲೇ ಇರುತ್ತಾನೆ. ಹಾಗಾಗಿ ನಾವಿಂದು ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು ಅಂತಾ ಹೇಳಲಿದ್ದೇವೆ.. ಕೆಲ ತಿಂಗಳ...
- Advertisement -spot_img

Latest News

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ...
- Advertisement -spot_img