Wednesday, January 21, 2026

bad time

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 2

ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...

ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು..?

ಕಷ್ಟ ಅನ್ನೋದು ಯಾರಿಗೆ ಬರಲ್ಲ ಹೇಳಿ..? ಎಷ್ಟೇ ಶ್ರೀಮಂತನಿದ್ದರೂ ಅವನಿಗೂ ಕಷ್ಟ ಬರುತ್ತದೆ. ಅವನಿಗೆ ಆರೋಗ್ಯದ ಕಷ್ಟ ಬರಬಹುದು. ಬಡವನಿಗೆ ಆರ್ಥಿಕ ಸಂಕಷ್ಟ ಬರಬಹುದು. ಮಧ್ಯಮ ವರ್ಗದವನಿಗೆ ನೆಮ್ಮದಿ ಹಾಳಾಗಿರಬಹುದು. ಹೀಗೆ ಮನುಷ್ಯನಾದವನು ಒಂದಲ್ಲ ಒಂದು ಕಷ್ಟವನ್ನು ಅನುಭವಿಸುತ್ತಲೇ ಇರುತ್ತಾನೆ. ಹಾಗಾಗಿ ನಾವಿಂದು ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು ಅಂತಾ ಹೇಳಲಿದ್ದೇವೆ.. ಕೆಲ ತಿಂಗಳ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img