ಚಾಮರಾಜನಗರ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ದುಡಿಯುವ ವರ್ಗದ ವಿದ್ಯಾರ್ಥಿ ಗಳಿಗೆ ಶೇ.15ರಷ್ಟು ವಿಶೇಷ ಪ್ರೋತ್ಸಾಹಾಂಕ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಆ.3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...