Thursday, May 14, 2026

badami news

ಬಾಗಲಕೋಟೆ:ಮೃತ ನಿವೃತ್ತ ಶಿಕ್ಷಕನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಿದ್ದರಾಮಯ್ಯ

State News: Feb:28:ಬಾದಾಮಿಯ ನಿವೃತ್ತ ಶಿಕ್ಷಕರಾಗಿದ್ದ ಸಿದ್ದಯ್ಯ ಹಿರೇಮಠ  ಎನ್ನುವವರು ತಮ್ಮ ಪಿಂಚಣಿಗಾಗಿ ಪ್ರತಿಭಟನೆ ನಡೆಸಿ ಅದು ಸಿಗದೇ ಹೋದಾಗ ಖಿನ್ನತೆ ಮತ್ತು ಹತಾಷೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಮೃತ ಶಿಕ್ಷಕರ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಸಂತೈಸಿದ ಸಿದ್ದರಾಮಯ್ಯ  2 ಲಕ್ಷ ರೂಪಾಯಿ ಧನಸಹಾಯ ಮಾಡಿದರು. ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img