Monday, September 21, 2026

Badami

3,000 ಮತ ಖರೀದಿ – ಸಿದ್ದು ವಿರುದ್ಧ ತನಿಖೆ?

ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ...

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

political news : ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

Congress Leader H.B. Patil ಹೃದಯಾಘಾತದಿಂದ ನಿಧನ..!

ಕಾಂಗ್ರೆಸ್  (Congress) ಪಕ್ಷದ ಹಿರಿಯ ಮುಖಂಡ ಹನುಮಂತ ಗೌಡ ಭೀಮನಗೌಡ ಪಾಟೀಲ (Hanumath Gowda Bhimana Patil) ಹೃದಯಾಘಾತದಿಂದ (Heart Attack) ನಿಧರಾಗಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ (Badami) ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಎಚ್ ಬಿ ಪಾಟೀಲ ಎಂದು ಪ್ರಸಿದ್ಧರಾಗಿದ್ದಇವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಪಾಟೀಲರ ಮಗ ಡಾ ಭೀಮನಗೌಡ ಪಾಟೀಲ್(Dr Bhimanaguda Patil)ಲಂಡನ್ ನಲ್ಲಿ ನ್ಯೂರೋಲಾಜಿಸ್ಟ್ (Neurologist) ಆಗಿ ಕೆಲಸ ನಿರ್ವಹಿಸುತ್ತಿದ್ದು, ಅವರು ಅಲ್ಲಿಂದ ಬರಬೇಕಿದ್ದು,ಅವರ ಅಂತಿಮ ಸಂಸ್ಕಾರ ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img