ಜನಪ್ರಿಯ ರಿಯಾಲಿಟಿ ಶೋ ʻಬಿಗ್ ಬಾಸ್ ಕನ್ನಡ ಸೀಸನ್ 12ʼ ರ ಗ್ರ್ಯಾಂಡ್ ಓಪನಿಂಗ್ ಶುರುವಾಗಿದೆ. ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ. ಸದ್ಯ ಕಿಚ್ಚ ಸುದೀಪ್ ನಿರೂಪಣೆಯ ಈ ಸೀಸನ್ನಲ್ಲಿ ಅನೇಕ ಜನರು ಭಾಗಿಯಾಗುತ್ತಿದ್ದಾರೆ. ಅದರಲ್ಲಿ ಈಗ ಎರಡನೇ ಸ್ಪರ್ಧಿಯಾಗಿ ಹಿರಿಯ ನಟಿ ಮಂಜು ಭಾಷಿಣಿ ಅಧಿಕೃತವಾಗಿ ದೊಡ್ಮನೆಗೆ ಪ್ರವೇಶ ಪಡೆಯಲಿದ್ದಾರೆ. ಜೊತೆಗೆ ಧನುಷ್ ಗೌಡ,...
ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...