ಹುಬ್ಬಳ್ಳಿ: ಪ್ರತಿದಿನ ನಾವು ಸಿಕ್ಕ ಸಿಕ್ಕ ಜಾಗಗಳಲ್ಲಿ ಯುವಕರು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನೋಡುತ್ತಿದ್ದೇವೆ ಆದರೆ ಕೆಲವೊಂದಿಷ್ಟು ಸ್ಥಳಗಳನ್ನು ಇಂತಹ ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ದೂರು ಉಳಿಸಲು ಅಂತಹ ಸ್ಥಳಗಳಿಗೆ ನಿರ್ಬಂಧ ಹೇರಲಾಗುತ್ತದೆ. ಅಷ್ಟಿದ್ದರೂ ನಿಯಮ ಉಲ್ಲಂಘನೆ ಮಾಡಿ ಯುವಕರು ಹುಚ್ಚಾಟವನ್ನು ಮೆರೆಯುತ್ತಾರೆ. ಇಂತಹದೆ ಒಂದು ಘಟನೆ ನಾವು ಹೇಳ್ತಿವಿ ಕೇಳಿ
ಹುಬ್ಬಳ್ಳಿಯ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...