Friday, May 22, 2026

Bagaakote

Bagalakote: ಅಕ್ರಮ ಮರಳು ದಂಧೆಗೆ ಲೋಕಾಯುಕ್ತರ ಸರ್ಜಿಕಲ್ ಸ್ಟ್ರೈಕ್ – 36 ಅಡ್ಡೆಗಳ ಮೇಲೆ ಮೆಗಾ ದಾಳಿ

Bagalakote: ಬಾಗಲಕೋಟೆಯಲ್ಲಿ ವರ್ಷಗಳಿಂದ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಮರಳು ಮಾಫಿಯಾದ ಅಡ್ಡೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಪಡೆ, ಭರ್ಜರಿ ಕಾರ್ಯಾಚರಣೆಯ ಮೂಲಕ ಅಕ್ರಮ ಜಾಲದ ಮೇಲೆ ದೊಡ್ಡ ಹೊಡೆತ ನೀಡಿದೆ. ಮರಳು ದಂಧೆ… ನದಿಗಳ ಲೂಟಿ… ಕೋಟಿ ಕೋಟಿ ವ್ಯವಹಾರ… ಇದಕ್ಕೆ ಕಡಿವಾಣ ಹಾಕಲು...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...
- Advertisement -spot_img

Latest News

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ...
- Advertisement -spot_img