Tuesday, June 16, 2026

bagalakot

‘ಜನ ನಿಮ್ಮನ್ನ ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ’- ಮೈತ್ರಿ ವಿರುದ್ಧ ಈಶ್ವರಪ್ಪ ಕಿಡಿ

ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img