Tuesday, October 14, 2025

bagalakote

ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ.  ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ...

ರೋಗಿಗಳಿಗೆ ಕೊಡಲಿ ಪೆಟ್ಟಿನ ಟ್ರೀಟ್‌ಮೆಂಟ್ ಕೊಡುತ್ತಿದ್ದವನ ವಿರುದ್ಧ ದೂರು ದಾಖಲು

Bagalakote News: ಬಾಗಲಕೋಟೆ: ಮೂಢಾಚಾರ ನಡೆಸಿದ್ದವನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. https://youtu.be/-4jnmfa26tY ಬಾಗಲಕೋಟೆಯ ಮುಧೋಳ ತಾಲೂಕಿನ ಮೆಟಗುಡ್‌ ಗ್ರಾಮದಲ್ಲಿ ಮೂಢನಂಬಿಕೆ ಇನ್ನೂ ಜೀವಂತವಾಗಿದ್ದು, ಕೊಡಲಿ ಏಟು ತಿಂದರೆ, ರೋಗ ರುಜಿನಗಳು ವಾಸಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಇಲ್ಲಿ ಈ ವಿಚಿತ್ರ ಟ್ರೀಟ್‌ಮೆಂಟ್ ಕೊಡುವ ಮೇಟಗುಡ್ ಗ್ರಾಮದ ಜಕ್ಕಪ್ಪ ಗಡ್ಡಿ ಎಂಬುವವರ ವಿರುದ್ಧ...

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮುಧೋಳದ 4 ಲಾಡ್ಜ್‌ಗಳ ಮೇಲೆ ದಾಳಿ

Bagalakote News: ಬಾಗಲಕೋಟೆ: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ, ಬಾಗಲಕೋಟೆಯ ಮುಧೋಳ ನಗರದ ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಜಮಖಂಡಿ ಡಿವೈ ಎಸ್ ಪಿ ಶಾಂತವೀರ ನೇತೃತ್ವದಲ್ಲಿ ಮುಧೋಳದ ನಾಲ್ಕು ಲಾಡ್ಜ್‌ಗಳ ಮೇಲೆ ದಾಳಿಯಾಗಿದೆ. https://youtu.be/BS-2eE51oNM ಮುಧೋಳ ಸಿಪಿಐ,ಇಬ್ಬರು ಪಿಎಸ್ ಐ,ಲೋಕಾಪುರ ಪಿಎಸ್ ಐ ಸೇರಿ ನಾಲ್ಕು ತಂಡ ರಚನೆ ಮಾಡಿ, ನಾಲ್ಕು ತಂಡದಿಂದ‌...

ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಈ ಜಿಲ್ಲೆಯಲ್ಲಿದ್ದಾರೆ 384 ನಕಲಿ ವೈದ್ಯರು

Bagalakote News: ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ 384 ಜನರು ನಕಲಿ ವೈದ್ಯರು ಇರುವುದು ಪತ್ತೆಯಾಗಿದೆ. https://youtu.be/rDDHgcwftGQ ಅಚ್ಚರಿ ಅಂದರೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಬಿಎ, ಬಿಕಾಂ ಓದಿದವರು ವೈದ್ಯರಾಗಿದ್ದಾರೆ. ಇದು ಜಿಲ್ಲೆಯಲ್ಲಿನ ಆರೋಗ್ಯ ಇಲಾಖೆ ಎಷ್ಟು...

ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು

Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ. ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...

ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

Bagalakote News: ಬಾಗಲಕೋಟೆ: ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರ

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ‍್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...

ಡಿಸಿಎಂ ಪುತ್ರನ ಕಾರ್ ಡಿಕ್ಕಿ, ರೈತ ಬಲಿ

www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...

ಅಪಾರ ನೆನಪಿನ ಶಕ್ತಿಯುಳ್ಳ ಪೋರ ಅರ್ಜುನ್ : ಇಂಡಿಯಾ ಬುಕ್ ರೆಕಾರ್ಡ್ನಲ್ಲಿ ಸ್ಥಾನ

ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು ಎನ್ನುವ ಮಾತಿನಂತೆ ಇಲ್ಲೊಬ್ಬ ಪೊರೋ ತನ್ನ ಅಪಾರ ಜ್ಞಾಪಕ ಶಕ್ತಿಯ ಮೂಲಕ ಚಿಕ್ಕ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ಮಾಡಿದ್ದಾನೆ. https://www.youtube.com/watch?v=Dj4DL20YvpE ಅಂದ ಹಾಗೆ ಈ ದಾಖಲೆ ಬರೆದ ಪೋರನ ಹೆಸರು ಅರ್ಜುನ್ ಅಂತ. ಈತನಿಗೆ ಇನ್ನೂ 2 ವರ್ಷ 10 ತಿಂಗಳು. ತನ್ನ ಅಪಾರ ಬುದ್ದಿ ಶಕ್ತಿಯಿಂದ ಸರಾಗವಾಗಿ 195...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img