Tuesday, April 28, 2026

bagalakote

Bagalakote: ಪೊದೆಯಲ್ಲಿ ನವಜಾತ ಶಿಶು ಪತ್ತೆ, ಸ್ಥಳೀಯರಿಂದ ರಕ್ಷಣೆ

Bagalakote: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ನವಜಾತ ಹೆಣ್ಣು ಶಿಶು ಸಿಕ್ಕಿದ್ದು, ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಜನತಾ ಪ್ಲಾಟ್ ಕೇಂದ್ರದ ಬಳಿ ಈ ಘಟನೆ ನಡೆದಿದೆ. ತಾಯಿಯಾದವಳು ಹೆತ್ತ ಬಳಿಕ ಹೆಣ್ಣು ಮಗು ಎಂದು ತಿಳಿದು, ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಜಿಲ್ಲೆಯಲ್ಲಿ ನವಜಾತ ಶಿಶು ಪತ್ತೆ ಕೇಸ್...

Hubli News: ಲಾರು- ಕಾರಿನ ನಡುವೆ ಅಪಘಾತ, 5 ಮಂದಿಯ ದುರ್ಮರಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಐವರು ದುರ್ಮರಣಕ್ಕೀಡಾಗಿದ್ದಾರೆ. ಲಾರಿ- ಕಾರು ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಶಿವಮ``ಗ್ಗ ಜಿಲ್ಲೆಯ ಸಾಗರದವರು. ಶ್ವೇತ (29),ಅಂಜಲಿ(26),ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು. ಇವರೆಲ್ಲ Hotel ವ್ಯಾಪಾರಕ್ಕೆಂದು Bagalakoteಗೆ ತೆರಳುತ್ತಿದ್ದರು. ಈ ವೇಳೆ ಈ...

ಮನೆಯಲ್ಲಿ ಪ್ರೀತಿಗೆ ವಿರೋಧ, ಸಾವಿನ ನಿರ್ಧಾರ ತೆಗೆದುಕೊಂಡ ಪ್ರೇಮಿಗಳು

Bagalakote News: ಬಾಗಲಕೋಟೆ: ಮದುವೆಗೆ ಪೋಷಕರ ವಿರೋಧ ಹಿನ್ನೆಲೆ, ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. https://youtu.be/RhHW24zPbOs ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಡುಗ, ಹುಡುಗಿ ಮನೆಯಲ್ಲಿ ಇಬ್ಬರ ಮದುವೆಗೆ ವಿರೋಧವಿತ್ತೆಂಬ ಕಾರಣಕ್ಕೆ, ಪ್ರೇಮಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ. https://youtu.be/22zWf-a0p0I ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳಾಗಿದ್ದು, ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ...

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...

ಬಾಗಲಕೋಟೆಯಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವೇಶ್ವರ ವೃತ್ತದ ಬಳಿಯ ಗೋದಾಮಿನಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆಯಾಗಿದ್ದು, ಅಕ್ರಮ ಸಾಗಾಟದ ವೇಳೆ ಅಪಾರ ಪ್ರಮಾಣದ ಪಡಿತರ ಅಕ್ಕಿ ಪತ್ತೆಯಾಗಿದೆ. https://youtu.be/j011IaFh6P0 ಬಡವರ ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನ ಹಾಕಿ, ಪಡಿತರ ಅಕ್ಕಿಯನ್ನು ಬೇರೆಡೆ ಸಾಗಿಸಲಾಗುತ್ತಿತ್ತು. ಫ್ರೀಯಾಗಿ ಸಿಗುವ ಅಕ್ಕಿಯನ್ನು ಡಬಲ್ ದುಡ್ಡಿಗೆ...

ಬಾಗಲಕೋಟೆಯಲ್ಲಿ 2 ಎಮ್ಮೆ ಕರು, ನಾಯಿ ಮೇಲೆ ಚಿರತೆ ದಾಳಿ

Bagalakote News: ಬಾಗಲಕೋಟೆ: ಬಾಗಲಕೋಟೆಯಲ್ಲಿ 2 ಎಮ್ಮೆ ಕರು ಮತ್ತು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಬಿಂಗ್ ಮಾಡ್ತಿದ್ರು, ಚಿರತೆ ಮಾತ್ರ ಬೋನಿಗೆ ಬೀಳಲು ತಯಾರಿಲ್ಲ. ಹೀಗಾಗಿ ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ, ಈ ಚಿರತೆ ತಲೆ ನೋವಾಗಿ ಪರಿಣಮಿಸಿದೆ. ಬಾಗಲಕೋಟೆಯ ಮುಧೋಳ ತಾಲೂಕಿನಲ್ಲಿ ಚಿರತೆ ಹಾವಳಿ ಜೋರಾಗಿದ್ದು, ಮಂಟೂರ, ಕಿಶೋರಿ, ಹಲಗಲಿ,...

ಧಾರಾಕಾರ ಮಳೆಯಿಂದ ಉಕ್ಕಿ ಹರಿದ ಕೃಷ್ಣಾ ನದಿ: ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆ

Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ. https://youtu.be/Y3YxhVSE_eY ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....

ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ.  ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ...

ರೋಗಿಗಳಿಗೆ ಕೊಡಲಿ ಪೆಟ್ಟಿನ ಟ್ರೀಟ್‌ಮೆಂಟ್ ಕೊಡುತ್ತಿದ್ದವನ ವಿರುದ್ಧ ದೂರು ದಾಖಲು

Bagalakote News: ಬಾಗಲಕೋಟೆ: ಮೂಢಾಚಾರ ನಡೆಸಿದ್ದವನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. https://youtu.be/-4jnmfa26tY ಬಾಗಲಕೋಟೆಯ ಮುಧೋಳ ತಾಲೂಕಿನ ಮೆಟಗುಡ್‌ ಗ್ರಾಮದಲ್ಲಿ ಮೂಢನಂಬಿಕೆ ಇನ್ನೂ ಜೀವಂತವಾಗಿದ್ದು, ಕೊಡಲಿ ಏಟು ತಿಂದರೆ, ರೋಗ ರುಜಿನಗಳು ವಾಸಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಇಲ್ಲಿ ಈ ವಿಚಿತ್ರ ಟ್ರೀಟ್‌ಮೆಂಟ್ ಕೊಡುವ ಮೇಟಗುಡ್ ಗ್ರಾಮದ ಜಕ್ಕಪ್ಪ ಗಡ್ಡಿ ಎಂಬುವವರ ವಿರುದ್ಧ...

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮುಧೋಳದ 4 ಲಾಡ್ಜ್‌ಗಳ ಮೇಲೆ ದಾಳಿ

Bagalakote News: ಬಾಗಲಕೋಟೆ: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ, ಬಾಗಲಕೋಟೆಯ ಮುಧೋಳ ನಗರದ ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಜಮಖಂಡಿ ಡಿವೈ ಎಸ್ ಪಿ ಶಾಂತವೀರ ನೇತೃತ್ವದಲ್ಲಿ ಮುಧೋಳದ ನಾಲ್ಕು ಲಾಡ್ಜ್‌ಗಳ ಮೇಲೆ ದಾಳಿಯಾಗಿದೆ. https://youtu.be/BS-2eE51oNM ಮುಧೋಳ ಸಿಪಿಐ,ಇಬ್ಬರು ಪಿಎಸ್ ಐ,ಲೋಕಾಪುರ ಪಿಎಸ್ ಐ ಸೇರಿ ನಾಲ್ಕು ತಂಡ ರಚನೆ ಮಾಡಿ, ನಾಲ್ಕು ತಂಡದಿಂದ‌...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img