Sunday, February 22, 2026

Bagalkot

Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ

ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ. ಬಾಗಲಕೋಟೆ ಜಿಲ್ಲೆಯ ನೀಲಾನಗರ...

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...

ಹಣೆಗೆ ನಾಮ ಇಟ್ಟವರನ್ನ ಕಂಡ್ರೆ ಸಿದ್ದರಾಮಯ್ಯಗೆ ಯಾಕೆ ಭಯ..?

ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು. ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img