Wednesday, August 5, 2026

Bagalkot by election

ದಾವಣಗೆರೆಯಲ್ಲಿ ದೋಸ್ತಿ ವರ್ಸಸ್ ಕುಸ್ತಿ; BJP ಮಾಸ್ಟರ್ ಪ್ಲಾನ್! ‘ಕೈ’ ಗೆ ನಡುಕ?

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಅನುಭವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಾಗಿರುವ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img