Tuesday, August 4, 2026

Bagalkot News

ಜಾತ್ರಗೆ ಹಣ ಪಾವತಿದಿದ್ದಕ್ಕೆ ಬಹಿಷ್ಕಾರ! ದೈವದ ಹೆಸರಿನಲ್ಲಿ ದಬ್ಬಾಳಿಕೆ!

ಬಾಗಲಕೋಟೆ (ಜಮಖಂಡಿ): ಹನುಮಂತ ದೇವರ ಓಕುಳಿ ಜಾತ್ರೆಯ ಪಟ್ಟಿ ಹಣ ಪಾವತಿಸದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಿರಿಯರು ಹನುಮಂತ ದೇವರ ಜಾತ್ರೆಗೆ ಪ್ರತಿ ಕುಟುಂಬದಿಂದ ₹600 ಪಟ್ಟಿ ಹಣ ನಿಗದಿ ಮಾಡಿದ್ದರು. ಆದರೆ, ಕೆಲ ಕುಟುಂಬಗಳು ಈ ಹಣ ಪಾವತಿಸದ ಹಿನ್ನೆಲೆಯಲ್ಲಿ...

ಒಂದು ಪೆನ್ನಿಗಾಗಿ ‘ಕಣ್ಣು’ ಕಳ್ಕೊಂಡ 5ನೇ ಕ್ಲಾಸ್ ವಿದ್ಯಾರ್ಥಿ!!!

ಶಾಲಾ ಆವರಣದಲ್ಲಿ ನಡೆಯುವ ಮಕ್ಕಳ ನಡುವಿನ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಪೆನ್ನಿನ ವಿಚಾರಕ್ಕೆ ಜಗಳವಾಡಿದ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ 1ನೇ ತರಗತಿಯ ವಿದ್ಯಾರ್ಥಿಯು 5ನೇ ತರಗತಿಯ ವಿದ್ಯಾರ್ಥಿಯ ಕಣ್ಣಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img