Thursday, August 21, 2025

Bagalkote

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...

Karnataka : ದನಕಾಯೋನು ಯಾರು? ಎಂ.ಬಿ.ಪಾಟೀಲ್ vs ನಿರಾಣಿ

ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್​ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್​, ನಿರಾಣಿಗೆ ಸವಾಲ್​ವೊಂದನ್ನು ಹಾಕಿದ್ದಾರೆ. ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

  Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.?...

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

Political News: ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...

KARNATAKAದ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ..!

ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್​ನಲ್ಲಿ ಎಮ್​ಬಿಬಿಎಸ್​ (MBBS) ಮುಗಿಸಿದ್ದರು. ಒಂದು ವರ್ಷದ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img