Friday, August 7, 2026

Bagepalli MLA

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img