Friday, November 14, 2025

baggage screening tightened

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರಿಗೆ ವಿಶೇಷ ಸೂಚನೆ!

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img