Monday, June 15, 2026

bahujan samaj party

ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಮಲ್.

www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು. ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು. ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...
- Advertisement -spot_img

Latest News

News: ಹುಬ್ಬಳ್ಳಿ–ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

News: ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಇಲಾಖೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07341 ಹುಬ್ಬಳ್ಳಿಯಿಂದ ಜೂನ್...
- Advertisement -spot_img