Sunday, August 9, 2026

bailhongal

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

ಮೂರು ಮಂದಿ ಸೇರಿ ಮೂರಾಬಟ್ಟಿ ಮಾಡಿದ ನೂತನ ರಸ್ತೆ; ರವಿ ಪಾಟೀಲ..!

www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ. ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img