Sunday, April 20, 2025

#bairathi suresh

Marriage Story: ಬೀಗರಾದ ಬೈರತಿ-ವಿಶ್ವನಾಥ್ ಸಂಜಯ್- ಅಪೂರ್ವ LOVE ಸ್ಟೋರಿ

ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ.. ಯಾರು ಮಿತ್ರರೂ ಅಲ್ಲ ಅನ್ನೋ ಮಾತಿದೆ.. ಈ ಮಾತನ್ನ ನಾವು ಈಗ್ಯಾಕೆ ಹೇಳ್ತಿದ್ದೀವಿ ಅಂದ್ರೆ, ಕಾಂಗ್ರೆಸ್​ನ ಸಚಿವ ಹಾಗೂ ಬಿಜೆಪಿ ಶಾಸಕ ಬೀಗರಾಗಿದ್ದಾರೆ. ಹೌದು ವೀಕ್ಷಕರೇ.. ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್‌, ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಬೀಗರಾಗಿದ್ದಾರೆ. ಈ ಮೂಲಕ...

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img