Tuesday, October 22, 2024

bajarangadala

NIA 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ..!

state news : ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA  ಅಧಿಕಾರಿಗಳು NIA ವಿಶೇಷ ಕೋರ್ಟ್‌ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್‌ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

Doddaballapura : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡಿಸಿ ಪ್ರತಿಭಟನೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್  ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...
- Advertisement -spot_img

Latest News

ನನ್ನ ಹಾಡಿಗೆ ಚಪ್ಪಾಳೆ ತಟ್ಟಬೇಡಿ: ಕೋಲ್ಕತ್ತಾ ಸಂಗೀತ ಕಾರ್ಯಕ್ರಮದಲ್ಲಿ ಬೇಸರ ಹೊರಹಾಕಿದ ಶ್ರೇಯಾ

Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ...
- Advertisement -spot_img