Friday, December 26, 2025

bajarangi 2 movie

ಪ್ರೀತಿಯ ಅಪ್ಪುಗೆ ‘ಭರ್ಜರಂಗಿ-2’ ಅರ್ಪಿಸಿದ ಶಿವಣ್ಣ..!

ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img