Saturday, February 14, 2026

bajrang dal

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Bajrang Dal ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು

ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ  ಜಾಗದಲ್ಲಿ  ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ  ಭಜರಂಗದಳ ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು . ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ  ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img