Tuesday, August 4, 2026

Bakery

Hubli News: ಬೇಕರಿಗೆ ನುಗ್ಗಿ ದಾಂಧಲೆ; ಕೆಲಸಗಾರನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಕೆಲಸಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೆಯ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವೀರ ಬೇಕರಿಯಲ್ಲಿ ಪುಂಡರು ದಾಂಧಲೆ ನಡೆಸಿದ ಘಟನೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img