ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
ಕರ್ನಾಟಕ ಟಿವಿ
: ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ
ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ
ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ
ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ
ಶಾಕ್...