Wednesday, July 22, 2026

balachandra jarakiholi

“ಹುಕ್ಕೇರಿಯಲ್ಲೇ ಉತ್ತರ ಕೊಡ್ತೀನಿ”

ಇಡೀ ರಾಜ್ಯದ ರಾಜಕಾರಣ ಒಂದಾದ್ರೆ, ಬೆಳಗಾವಿ ರಾಜಕೀಯದ ಕಿಚ್ಚೇ ಬೇರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಜಾರಕಿಹೊಳಿ, ಕತ್ತಿ ಫ್ಯಾಮಿಲಿ ನಡುವಿನ ಸಮರ ಜೋರಾಗಿದೆ. ಎಲ್ಲೇ ಹೋದ್ರೂ ಪರಸ್ಪರ ವಾಗ್ದಾಳಿ, ಟೀಕೆ-ಟಿಪ್ಪಣಿಗಳನ್ನ ನಡೆಸ್ತಿದ್ದಾರೆ. ಸದ್ಯ, ರಮೇಶ್‌ ಕತ್ತಿ ವಿರುದ್ಧ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗುಡುಗಿದ್ದಾರೆ. ರಾಜಕಾರಣ ಎಂದ್ರೆ ತಂತ್ರಗಾರಿಕೆ ನಡೆಯುವುದು ಸಹಜ....

ಕತ್ತಿ v/s ಜಾರಕಿಹೊಳಿ ಫ್ಯಾಮಿಲಿ ಫೈಟ್!

ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ. ಬಿಜೆಪಿ ಹಿರಿಯ ನಾಯಕ ಉಮೇಶ್‌ ಕತ್ತಿ...

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ. ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...

ಕೆ.ಎಂ.ಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

ಕರ್ನಾಟಕ ಟಿವಿ : ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ ಶಾಕ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img