Friday, March 20, 2026

Balachandra Jarkiholi

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img