Tuesday, September 15, 2026

BalajiTemple

ತಿಮ್ಮಪ್ಪನಿಗೆ 2.5kg ಚಿನ್ನ, ₹2.4Cr ಚಿನ್ನದಲ್ಲಿ ತಿಮ್ಮಪ್ಪನ ಆರಾಧನೆ!

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಅಪರೂಪದ ಘಟನೆ ನಡೆದಿದೆ. ಚೆನ್ನೈ ಮೂಲದ ಖಾಸಗಿ ಸಂಸ್ಥೆಯೊಂದು ದುಬಾರಿಯಾದ ದೇಣಿಗೆ ನೀಡಿದೆ. ಸುದರ್ಶನ್ ಎಂಟರ್‌ಪ್ರೈಸಸ್, ತಿಮ್ಮಪ್ಪನಿಗೆ 2.5 ಕಿಲೋಗ್ರಾಂ ತೂಕದ ಶುದ್ಧ ಚಿನ್ನದಿಂದ ತಯಾರಿಸಲಾದ ಶಂಖ ಮತ್ತು ಚಕ್ರವನ್ನು ದೇಣಿಗೆಯಾಗಿ ಅರ್ಪಿಸಿದೆ. ಇದರ ಮೌಲ್ಯ ₹2.4 ಕೋಟಿ ರೂಪಾಯಿಯಾಗಿದೆ. ತಿರುಪತಿ ತಿಮ್ಮಪ್ಪ ದೇವಾಲಯವು ಭಾರತದಲ್ಲಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img