Tuesday, August 25, 2026

BalakotAirstrike

ಮೋದಿಯನ್ನ ಮತ್ತೆ ಪ್ರಧಾನಿಯಾಗಿಸಿದ್ದು ಈ ಒಂದು ನಿರ್ಧಾರ..!!

ನವದೆಹಲಿ: ಬಾಲಾಕೋಟ್ ನಲ್ಲಿ ಉಗ್ರರ ಮೇಲೆ ಅಟ್ಯಾಕ್ ಮಾಡಿ ಹುತಾತ್ಮ ಸಿಆರ್ ಪಿಎಫ್ ಯೋಧರ ಆತ್ಮಕ್ಕೆ ಪ್ರಧಾನಿ ಮೋದಿ ಶಾಂತಿ ದೊರಕಿಸಿದ್ದು ಇತಿಹಾಸದ ಪುಟಗಳಲ್ಲಿ ಬರೆಯಲಾಗಿದೆ. ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ನುಗ್ಗಿ ನುಗ್ಗಿ ಮಟ್ಟಹಾಕುತ್ತೇವೆ ಅಂತ ಹೇಳಿದಂತೆಯೇ ನರೇಂದ್ರ ಮೋದಿ ಮಾಡಿ ತೋರಿಸಿದ್ದರು. ಆದ್ರೆ ಮೋದಿ ಮಾಡಿದ್ದ ಈ ಅಚಲ...

ಪಾಕ್ ನಿಂದ ಬಂತು ವಿಮಾನ- ಏನ್ ಮಾಡಿದ್ರು ಗೊತ್ತಾ ಭಾರತೀಯ ಯೋಧರು?

ನವದೆಹಲಿ: ಪಾಕಿಸ್ತಾನ ಕಡೆಯಿಂದ ಭಾರತೀಯಗಡಿ ಮೀರಿ ದಾರಿತಪ್ಪಿ ಬಂದ ಸರಕು ಸಾಗಾಣಿಕಾ ವಿಮಾನವನ್ನು ಭಾರತೀಯ ಸೇನಾಪಡೆ ತುರ್ತು ಲ್ಯಾಂಡಿಂಗ್ ಮಾಡಿಸಿದೆ. ನಿನ್ನೆ ಮಧ್ಯಹ್ನ ಜಾರ್ಜಿಯಾದ ಆಂಟೊನೋವ್ ಎನ್-12 ಸರಕು ವಿಮಾನವು ಏಕಾಏಕಿ ಪಾಕಿಸ್ತಾನದ ಕರಾಚಿಯಿಂದ ಗುಜರಾತ್ ಮೂಲಕ ಭಾರತೀಯ ಗಡಿ ಪ್ರವೇಶಿಸಿದೆ. ಇದನ್ನು ಗಮನಿಸಿದ ಭಾರತೀಯ ವಾಯುಪಡೆ ಕೂಡಲೇ 2 ಸುಖೋಯ್-30 ಯುದ್ಧ ವಿಮಾನಗಳಲ್ಲಿ ಬೆನ್ನಟ್ಟಿದವು....
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img