Sunday, March 22, 2026

Balakram

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...
- Advertisement -spot_img

Latest News

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು...
- Advertisement -spot_img