Wednesday, October 22, 2025

Balakram

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...
- Advertisement -spot_img

Latest News

ಸಿದ್ದು ನಂತರ ಜಾರಕಿಹೊಳಿಗೆ ನಾಯಕತ್ವ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ...
- Advertisement -spot_img