Saturday, August 22, 2026

Balakram

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...
- Advertisement -spot_img

Latest News

Hubli News: ರೈತರ ರಕ್ತದಲ್ಲಿ ಕ್ರಿಮಿನಾಶಕ ಪತ್ತೆ: ಮಾಸ್ಕ್, ಗ್ಲೌಸ್, ಸುರಕ್ಷತಾ ಉಡುಪು ಧರಿಸಲು ಸೂಚನೆ

Hubli News: ಬೆಳೆ ರಕ್ಷಣೆಗಾಗಿ ರೈತರು ಬಳಸುವ ಕ್ರಿಮಿನಾಶಕವೇ ಇದೀಗ ಅವರ ಆರೋಗ್ಯಕ್ಕೆ ಅಪಾಯ ತರುತ್ತಿದೆಯಾ ಎಂಬ ಆತಂಕ ಎದುರಾಗಿದೆ. ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನದಲ್ಲಿ ಕ್ರಿಮಿನಾಶಕ...
- Advertisement -spot_img