Monday, August 3, 2026

balehonnuruu

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img