Friday, October 18, 2024

ballari

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ. ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...

Janardhana ರೆಡ್ಡಿಗೆ 55 ಬೆಳ್ಳಿ ನಾಣ್ಯ 55 ಬಂಗಾರದ ನಾಣ್ಯಗಳಿಂದ ತುಲಾಭಾರ.

ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ. ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...

ಮಕ್ಕಳನ್ನು ಬಾಡಿಗೆ ಪಡೆದು ಬಿಕ್ಷಾಟನೆ..!   

ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ  ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು  ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು  ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img